top of page
Lifestyle
THE DAILY PULSE

Latest Lifestyle News


ಕಾವೇರಿ ವಿಷಯದಲ್ಲಿ ನಮಗೆ ಅನ್ಯಾಯವಾಗಿದೆ, ಮೇಕೆದಾಟು ವಿಚಾರದಲ್ಲಿ ಕಾಂಗ್ರೆಸ್ ದ್ವಿಮುಖ ನೀತಿ: ಸರ್ಕಾರದ ವಿರುದ್ಧ HDK ವಾಗ್ದಾಳಿ
ಸಂಸತ್ನಲ್ಲಿ ಕಾವೇರಿ ವಿಷಯ ಪ್ರಸ್ತಾಪ ಆದಾಗ ನಾನು ನೋಡುತ್ತಿದ್ದೇನೆ. ಆ ನದಿಯ ವಿಷಯ ಪ್ರಸ್ತಾಪವಾದರೆ ತಮಿಳುನಾಡಿನ ಎಲ್ಲಾ ಸಂಸದರು ರಾಜಕೀಯ ಭಿನ್ನಾಭಿಪ್ರಾಯ...
Apr 62 min read


ಕುಮಾರಸ್ವಾಮಿಗೆಲ್ಲಾ ಹೆದರುವ ಮಗ ನಾನಲ್ಲ, ದಾಖಲೆ ಇದ್ದರೆ ಬಿಡುಗಡೆ ಮಾಡಲಿ: ಡಿಕೆಶಿ ಕೌಂಟರ್
ಕುಮಾರಸ್ವಾಮಿಯವರ ಮಾತುಗಳಿಗೆ ಹೆದರುವ ಮಗ ನಾನಲ್ಲ, ಅವರ ಹೆಸರಲ್ಲಿ ಎಷ್ಟು ಭೂಮಿಯಿದೆ ಎಂದು ಬಹಿರಂಗ ಪಡಿಸಲಿ, ನನ್ನ ಹೆಸರಲ್ಲಿ ಮತ್ತು ಮಕ್ಕಳ ಹೆಸರಲ್ಲಿ ಎಷ್ಟು ಭೂಮಿ...
Apr 61 min read


ಇಬ್ಬರು ಬ್ರಿಟನ್ ಸಂಸದರ ಬಂಧನ: ಇದು 'ಸ್ವೀಕಾರಾರ್ಹವಲ್ಲ, ತೀವ್ರ ಕಳವಳಕಾರಿ, ಇಸ್ರೇಲ್ ವಿರುದ್ಧ UK ಕಿಡಿ
ಲಂಡನ್: ಬ್ರಿಟನ್ನ ಇಬ್ಬರು ಶಾಸಕರನ್ನು ಇಸ್ರೇಲ್ ಬಂಧಿಸಿ, ಅವರಿಗೆ ಪ್ರವೇಶ ನಿರಾಕರಿಸಿರುವುದು ಸ್ವೀಕಾರಾರ್ಹವಲ್ಲ ಎಂದು ಬ್ರಿಟನ್ನ ವಿದೇಶಾಂಗ ಕಾರ್ಯದರ್ಶಿ...
Apr 61 min read


ವಿಧಾನಸೌಧಕ್ಕೆ ಶಾಶ್ವತ ದೀಪಾಲಂಕಾರ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಆಡಳಿತ ಶಕ್ತಿಕೇಂದ್ರ ವಿಧಾನಸೌಧಕ್ಕೆ ಶಾಶ್ವತ ವಿದ್ಯುತ್ ದೀಪಾಲಂಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾನುವಾರ ಲೋಕಾರ್ಪಣೆಗೊಳಿಸಿದರು. ಈ ಮುಂಚೆ...
Apr 61 min read


Football ಪ್ರಿಯರಿಗೆ ಸಂತಸದ ಸುದ್ದಿ: 14 ವರ್ಷಗಳ ನಂತರ ಮೆಸ್ಸಿ ಒಳಗೊಂಡ ಅರ್ಜೆಂಟೀನಾ ತಂಡ ಭಾರತ ಭೇಟಿ!
ಕೊಚ್ಚಿ: ಭಾರತದಲ್ಲಿರುವ ಫುಟ್ಬಾಲ್ ಅಭಿಮಾನಿಗಳಿಗೆ ಸಂತಸದ ಸುದ್ದಿಯೊಂದು ಹೊರಬಿದ್ದಿದೆ. ದಂತಕಥೆ ಆಟಗಾರ ಲಿಯೋನೆಲ್ ಮೆಸ್ಸಿ ಒಳಗೊಂಡ ಅರ್ಜೆಂಟೀನಾ ತಂಡವನ್ನು...
Apr 51 min read


CM ಆಗಲು HDK ಬೆಂಬಲ ಕೇಳಿರಬಹುದು ಸತೀಶ್ ಜಾರಕಿಹೊಳಿ: ಜಿ.ಟಿ ದೇವೇಗೌಡ ಹೊಸ ಬಾಂಬ್
ಮೈಸೂರು : ಮುಂದೆ ರಾಜ್ಯದ ಮುಖ್ಯಮಂತ್ರಿಯಾಗುವ ಸಂದರ್ಭ ಬಂದರೆ ತಮಗೆ ಬೆಂಬಲ ನೀಡಬೇಕು ಎಂದು ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಅವರನ್ನು ಸಚಿವ ಸತೀಶ್ ಜಾರಕಿಹೊಳಿ...
Apr 51 min read


KPCC ಅಧ್ಯಕ್ಷರ ಆಯ್ಕೆ ಮಾನದಂಡಗಳ ಬಗ್ಗೆ ನನಗೆ ತಿಳಿದಿಲ್ಲ: ಹೈಕಮಾಂಡ್ ಮಟ್ಟದಲ್ಲಿ ಏನು ನಡೆಯುತ್ತಿದೆ ಎಂಬುದು ಗೊತ್ತಿಲ್ಲ; ಸತೀಶ್ ಜಾರಕಿಹೊಳಿ
ಬೆಳಗಾವಿ: ಹೊಸ ಕೆಪಿಸಿಸಿ ಅಧ್ಯಕ್ಷರ ನಾಮನಿರ್ದೇಶನದ ಬಗ್ಗೆ ಊಹಾಪೋಹಗಳ ಬಗ್ಗೆ ಪ್ರತಿಕ್ರಿಯಿಸಿರುವ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಕಾಂಗ್ರೆಸ್ ಹೈಕಮಾಂಡ್...
Apr 51 min read
bottom of page